Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇಶದ ಅಭಿವೃದ್ಧಿಗೆ ಯುವಜನರ ಕೊಡುಗೆ ಅಗತ್ಯ : ಎಸ್ಪಿ ಶೇಖರ್ ಎಚ್ ತೆಕ್ಕಣ್ಣವರ್

    Source: Dinamana

    12 Apr 2026, 12:58 PM
    19 hours ago

    ದಾವಣಗೆರೆ: ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಾಂಸ್ಕೃತಿಕ ಮಹೋತ್ಸವ ಶೃಂಗ 2026 ಏಪ್ರಿಲ್ 10 ಮತ್ತು 11 (ಶುಕ್ರವಾರ ಹಾಗೂ ಶನಿವಾರ) ರಂದು ಅದ್ಧೂರಿಯಾಗಿ ನಡೆಯಿತು. ಎರಡು ದಿನಗಳ ಈ ಸಂಭ್ರಮಾಚರಣೆಯು ವಿದ್ಯಾರ್ಥಿಗಳ ಉತ್ಸಾಹ, ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರತಿಬಿಂಬಿಸುವ ಮಹತ್ವದ ವೇದಿಕೆಯಾಗಿದ್ದು, ಕೊನೆಯ ದಿನದ ಸಮಾರೋಪ ಸಮಾರಂಭ ಅತ್ಯಂತ ವೈಭವಯುತವಾಗಿ ಜರುಗಿತು. ಶೃಂಗ 2026 ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಪೊಲೀಸ್ ಅಧೀಕ್ಷಕ ಶೇಖರ್ ಎಚ್ ತೆಕ್ಕಣ್ಣವರ್, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಟ್ಕಾ ಜೂಜಾಟ ಅಡ್ಡೆಯ ಮೇಲೆ ಪೊಲೀಸರು ದಾಳಿ : 44,000 ನಗದು ವಶಕ್ಕೆ
    Next Article
    ಕಿಡ್ನಾಪ್ ಮಾಡಿ ಮಂಗಳಮುಖಿ ವೇಷ,  ಸೆಕ್ಸ್ ರಾಕೆಟ್‌ಗೆ ಬಳಕೆ ಆರೋಪ: ಆಘಾತಕಾರಿ ಪ್ರಕರಣ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment