Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂಬೇಡ್ಕರ್ ಎಂದರೆ ಹಿಮಾಲಯ ಪರ್ವತವಿದ್ದಂತೆ ; ಕೆ.ಟಿ.ಹನುಮಂತು

    Source: Nudikarnataka

    13 Apr 2026, 12:00 PM
    18 hours ago

    ಮಂಡ್ಯ: ಅಂಬೇಡ್ಕರ್ ಎಂದರೆ ವಿಶ್ವ ಶಿಖರ ಹಿಮಾಲಯ ಪರ್ವತವಿದ್ದಂತೆ ಎಂದು ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಅಭಿಪ್ರಾಯಪಟ್ಟರು. ನಗರದ ಮಹಿಳಾ ಸರ್ಕಾರಿ ಕಾಲೇಜಿನ ಮೌಲ್ಯಮಾಪನ ಸಭಾಂಗಣದಲ್ಲಿ ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನ್ ಟ್ರಸ್ಟ್ ಕೊಪ್ಪ, ಮಹಿಳಾ ಸರ್ಕಾರಿ ಕಾಲೇಜು ಆಂಗ್ಲ ಭಾಷಾ ವಿಭಾಗ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್ ಅಂಬೇಡ್ಕರ್ ೧೩೫ನೇ ಜನ್ಮ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಶಿಕ್ಷಣ ಸೇವಾ ಪ್ರಶಸ್ತಿ ಪ್ರಧಾನ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ […] The post ಅಂಬೇಡ್ಕರ್ ಎಂದರೆ ಹಿಮಾಲಯ ಪರ್ವತವಿದ್ದಂತೆ ; ಕೆ.ಟಿ.ಹನುಮಂತು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಮೀನು ಕಬಳಿಕೆಗಾಗಿ ನಿರಂತರ ಕಿರುಕುಳ : ಆರೋಪ
    Next Article
    ಮಂಡ್ಯ | ಅಂಬೇಡ್ಕರ್ ಜಯಂತಿ ; ನಾಳೆ ಬೃಹತ್ ರಕ್ತದಾನ ಶಿಬಿರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment