Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸ್ಪಷ್ಟತೆ ಇತ್ತು, ಗೆಲುವು ನಮ್ಮದಾಯಿತು: ನಾಯಕ ರಜತ್ ಪಾಟಿದಾರ್ ‘ವಿಜಯ ಮಂತ್ರ’

    Source: HOSADIGANTHA

    13 Apr 2026, 07:26 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 20ನೇ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್​ಗಳ ರೋಚಕ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ, ಅಬ್ಬರದ ಬ್ಯಾಟಿಂಗ್ ನೆರವಿನಿಂದ ದಾಖಲೆಯ 240 ರನ್ ಕಲೆಹಾಕಿತು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ (50) ಮತ್ತು ಫಿಲ್ ಸಾಲ್ಟ್ (78) ಸ್ಫೋಟಕ ಆರಂಭ ನೀಡಿದರು. ನಂತರ ಬಂದ ನಾಯಕ ರಜತ್ ಪಾಟಿದಾರ್ 53 ರನ್ […] The post ಸ್ಪಷ್ಟತೆ ಇತ್ತು, ಗೆಲುವು ನಮ್ಮದಾಯಿತು: ನಾಯಕ ರಜತ್ ಪಾಟಿದಾರ್ ‘ವಿಜಯ ಮಂತ್ರ’ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಮಹಿಳಾ ಮೀಸಲಾತಿ ಬಗ್ಗೆ ಏ.15ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಮಾಡ್ತೇವೆ: ಖರ್ಗೆ
    Next Article
    ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment