Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

    Source: Guaranteenws

    13 Apr 2026, 09:48 AM
    1 day ago

    ತಮಿಳುನಾಡು ಚುನಾವಣೆಯಲ್ಲಿ ಬ್ಯುಸಿಯಾಗಿರುವ ನಟ ದಳಪತಿ ವಿಜಯ್ (Thalapathy Vijay) ಇತ್ತೀಚೆಗೆ ಕನ್ಯಾಕುಮಾರಿಯಲ್ಲಿ ನಡೆದ ಪ್ರಚಾರದ ವೇಳೆ ಒಂದು ವಿಚಿತ್ರ ಘಟನೆ ನಡೆದಿದೆ. ತಮ್ಮ ಟಿವಿಕೆ (TVK) ಪಕ್ಷದ ಪರವಾಗಿ ಸೈಕಲ್ ರೈಡ್ ಮಾಡುತ್ತಿದ್ದ ಸಂದರ್ಭದಲ್ಲಿ, ಅಭಿಮಾನಿಯೊಬ್ಬ ಎಸೆದ ಹೂವಿನ ಮಾಲೆಯನ್ನು ಅವರು ಬಾಂಬ್ ಎಂದು ತಪ್ಪಾಗಿ ಭಾವಿಸಿ ಅಲ್ಲಿಂದ ಓಡಿಹೋದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಚಾರದ ವೇಳೆ ಸೈಕಲ್ ರೈಡ್ ದಳಪತಿ ವಿಜಯ್ ಅವರು ಟಿವಿಕೆ ಪಕ್ಷ ಸ್ಥಾಪಿಸಿ ತಮಿಳುನಾಡಿನಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶೂರಿಟಿ ಇಲ್ಲದೆ ಸಿಗಲಿದೆ ₹5 ಕೋಟಿ ಬಿಸಿನೆಸ್ ಲೋನ್! ಕೇಂದ್ರ ಸರ್ಕಾರದ CGTMSE ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
    Next Article
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment