Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುಮ್ಮಟ ನಗರಿಯಲ್ಲಿ ಗುಂಡಿನ ಸದ್ದು: ದುಷ್ಕರ್ಮಿಗಳಿಂದ ಗ್ರಾಪಂ ಸದಸ್ಯನ ಭೀಕರ ಹತ್ಯೆ

    Source: HOSADIGANTHA

    14 Apr 2026, 06:25 PM
    2 days ago

    ಹೊಸದಿಗಂತ ವರದಿ, ವಿಜಯಪುರ: ದುಷ್ಕರ್ಮಿಗಳ ಗುಂಡಿನ ದಾಳಿಗೆ ಗ್ರಾಪಂ ಸದಸ್ಯ ಭೀಕರವಾಗಿ ಸಾವಿಗೀಡಾದ ಘಟನೆ ಗುಮ್ಮಟ ನಗರ ಹೊರ ವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ. ಅಲಿಯಾಬಾದ ಗ್ರಾಪಂ ಸದಸ್ಯ, ಪಾಂಗರುನ ದೊಡ್ಡಿ ನಿವಾಸಿ ರಾಜು ಕರೆ (48) ಮೃತಪಟ್ಟ ವ್ಯಕ್ತಿ. ರಾಜು ಕರೆ ತಮ್ಮ ಥಾರ್ ವಾಹನದಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಟಿಪ್ಪರ್ ಮೂಲಕ ಡಿಕ್ಕಿ ಹೊಡೆಸಿದ್ದು, ಬಳಿಕ ಜೀಪಿನ ಮೇಲೆ ಮನಬಂದಂತೆ 6 ಸುತ್ತಿನ ಗುಂಡಿನ ದಾಳಿ ನಡೆಸಿದ್ದು, ಜೀಪ್ ಡೋರ್ […] The post ಗುಮ್ಮಟ ನಗರಿಯಲ್ಲಿ ಗುಂಡಿನ ಸದ್ದು: ದುಷ್ಕರ್ಮಿಗಳಿಂದ ಗ್ರಾಪಂ ಸದಸ್ಯನ ಭೀಕರ ಹತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ವಿಜಯಪುರದಲ್ಲಿ ಶಾಕಿಂಗ್ ಘಟನೆ: ನೋಡಲು ತನ್ನಂತಿಲ್ಲ ಎಂದು ಹೆತ್ತ ಮಗನನ್ನೇ ನದಿಗೆ ಎಸೆದ ತಂದೆ
    Next Article
    ಚೆಪಾಕ್‌ನಲ್ಲಿ CSK vs KKR ಭರ್ಜರಿ ಪೈಪೋಟಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಕೋಲ್ಕತ್ತಾ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment