Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಷ್ಟ್ರ ರಾಜಧಾನಿಯತ್ತ ಸಚಿವಾಕಾಂಕ್ಷಿಗಳ ದಂಡು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಿಯಾಕ್ಷನ್ ಏನು?

    Source: HOSADIGANTHA

    14 Apr 2026, 02:13 PM
    13 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮತ್ತೆ ಸಚಿವಾಕಾಂಕ್ಷಿಗಳ ದಂಡು ರಾಷ್ಟ್ರ ರಾಜಧಾನಿಯತ್ತ ಹೊರಟಿದ್ದು, ಈ ಬೆನ್ನಲ್ಲೇ ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಬಾರಿ ಶಾಸಕರಾದವರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ ಈ ಕುರಿತು ನಿರ್ಧಾರ ಮಾಡುವುದು ಸಿಎಂ ಮತ್ತು ಹೈಕಮಾಂಡ್ ಎಂದು ತಿಳಿಸಿದರು. ಸಹಜವಾಗಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ಹಿರಿಯರು ರಾಜೀನಾಮೆ ನೀಡಬೇಕು ಎಂದು ಹೇಳಿದರೆ […] The post ರಾಷ್ಟ್ರ ರಾಜಧಾನಿಯತ್ತ ಸಚಿವಾಕಾಂಕ್ಷಿಗಳ ದಂಡು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಿಯಾಕ್ಷನ್ ಏನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ‘ಕಿಲ್ಲರ್ ಹಂಸಿನಿ’ ಸಾ*ವು
    Next Article
    ಮಹಿಳಾ ಮೀಸಲಾತಿ ದೇಶದ ಭವಿಷ್ಯಕ್ಕೆ ಮಹತ್ವದ ಹೆಜ್ಜೆ: ಶೋಭಾ ಕರಂದ್ಲಾಜೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment