Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯುತ್ ಮಾರ್ಗಕ್ಕೆ ಭೂಮಿ ನೀಡಿದ ರೈತರಿಗೆ ಸನ್ಮಾನ

    Source: Dinamana

    14 Apr 2026, 04:52 PM
    15 hours ago

    ಕೂಡ್ಲಿಗಿ : ರಾಷ್ಟ್ರೀಯ ವಿದ್ಯುತ್ ಪ್ರಸರಣ ಯೋಜನೆಯಡಿ ನವೀಕರಿಸಬಹುದಾದ ಇಂಧನ ಯೋಜನಾ ಮಾರ್ಗಗಳ ನಿರ್ಮಾಣಕ್ಕೆ ಭೂಮಿ ನೀಡಿ ಸಹಕರಿಸಿದ ತಾಲೂಕಿನ ಜುಮ್ಮೋಬನಹಳ್ಳಿ ಹಾಗೂ ಕೊಂಬೆಹಳ್ಳಿ ರೈತರನ್ನು ರೆಸೋನಿಯಾ ಕಂಪನಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ರೆಸೋನಿಯಾ ಕಂಪನಿ ವ್ಯವಸ್ಥಾಪಕ ಆದಿತ್ಯ ಮೋಹನ್ ಮಾತನಾಡಿ, ರಾಜ್ಯದ ವಿಜಯನಗರ, ದಾವಣಗೆರೆ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಯಾಗುತ್ತಿದೆ. ಇಲ್ಲಿನ ಅಭಿವೃದ್ಧಿ ಮತ್ತು ಕೈಗಾರಿಕೆಗಳಿಗೆ ಹೆಚ್ಚಿನ ವಿದ್ಯುತ್ ಅಗತ್ಯವಿದೆ.  ಆಂಧ್ರದ ಅನಂತಪುರ ಭಾಗದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ವಿದ್ಯುತ್ ತಯಾರಿಕೆ ಹೆಚ್ಚಿದ್ದು, ಅದನ್ನು ಇಲ್ಲಿಗೆ ವರ್ಗಾ ಯಿಸಲು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ
    Next Article
    ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment