Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ

    Source: just kannada

    15 Apr 2026, 07:29 AM
    1 day ago

    ಮಂಡ್ಯ,ಏಪ್ರಿಲ್,15,2026 (www.justkannada.in): ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಪ್ರಧಾನಿ ಮೋದಿ ತೆರಳಿದ್ದು 10.50ಕ್ಕೆ ತಪೋವನ  ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ  ರಸ್ತೆ ಮೂಲಕ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದಜ್ವಾಲಪೀಠದ ದರ್ಶನ ಪಡೆದು ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶ್ರೀಗುರು ಬೈರವೈಕ್ತ ಮಂದಿರವನ್ನು ಪ್ರಧಾನಿ ಮೋದಿ […] The post ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
    Next Article
    ನೀರಾನೆಯ ಸಾವಿನ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವರೇ ಅರಣ್ಯ ಸಚಿವರು….,? ತನಿಖಾ ವರದಿ ಗಮನಿಸಿಯಾದ್ರೂ ಎಚ್ಚೆತ್ತುಕೊಳ್ಳಲಿ ಖಂಡ್ರೆಯವರು-ಜೆಪಿ ಬರೆಯುತ್ತಾರೆ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment