Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನನ್ನ ಮನಸ್ಸು ತುಂಬಿ ಬರುತ್ತಿದೆ, ಮಾತುಗಳೇ ಹೊರಗೆ ಬರುತ್ತಿಲ್ಲ: ಪ್ರಧಾನಿ ಮೋದಿ

    Source: HOSADIGANTHA

    06 May 2026, 09:04 PM
    1 month ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಧಾನಿ ನರೇಂದ್ರ ಮೋದಿ ಇಂದು ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ನಂತರ ಬಂದಿದ್ದ ಜನರನ್ನುದ್ದೇಶಿಸಿ ಮಾತನಾಡುತ್ತಾ ಭಾವುಕರಾಗಿದ್ದಾರೆ. ಇಂದು ನನ್ನ ಮನಸ್ಸು ತುಂಬಿ ಬಂದಿದೆ, ನನಗಾಗುತ್ತಿರುವ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಕಷ್ಟ. ಶ್ರೀ ಕಾಲ ಭೈರವ ದೇವಾಲಯದಲ್ಲಿ ದರುಶನ ಮತ್ತು ಪೂಜೆಯನ್ನು ಕಣ್ತುಂಬಿಕೊಂಡಿದ್ದು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಯಲ್ಲಿ ಉಪಸ್ಥಿತರಿರುವುದು, ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆಯುವುದು, ಆಧ್ಯಾತ್ಮಿಕ ಎತ್ತರವನ್ನು ತಲುಪಿದ ಸಂತರ ಸಹವಾಸವನ್ನು ಸ್ವೀಕರಿಸುವುದು […] The post ನನ್ನ ಮನಸ್ಸು ತುಂಬಿ ಬರುತ್ತಿದೆ, ಮಾತುಗಳೇ ಹೊರಗೆ ಬರುತ್ತಿಲ್ಲ: ಪ್ರಧಾನಿ ಮೋದಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    LIFE | ಕೆಲವು ಉತ್ತರಗಳು ಸಮಯದ ಜೊತೆ ಮಾತ್ರ ಸಿಗುತ್ತವೆ….ನಮಗೆ ಬೇಕಾದಾಗಲ್ಲ
    Next Article
    ಈ ಜಿಲ್ಲೆಯಲ್ಲಿನ ದೇವಸ್ಥಾನಗಳಿಗೆ ಎಲ್ಲರಿಗೂ ಎಂಟ್ರಿ ಇದೆ, ಮತ್ತೆ ಡಿಸ್ಕಷನ್‌ ಬೇಡ ಎಂದ ಪ್ರದೀಪ್‌ ಈಶ್ವರ್‌

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment