Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಂಚವರ್ಣ: ಅಂಬೇಡ್ಕರ್ ಜಯಂತಿ

    Source: nammaudupi

    16 Apr 2026, 10:25 AM
    1 day ago

    ಕೋಟ, ಏ.16: ಅಂಬೇಡ್ಕರ್ ಅನುಭವಿಸಿದ ಯಾತನೆ ಸಮಾಜದ ಕಣ್ಣು ತೆರೆಸಿತ್ತಲ್ಲದೆ ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೇದಿಕೆಯಲ್ಲಿದ್ದ ಗಣ್ಯರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಇಂಡಿಕಾ […] The post ಪಂಚವರ್ಣ: ಅಂಬೇಡ್ಕರ್ ಜಯಂತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದ್ವಿತೀಯ ಪಿ.ಯು.ಸಿ ಪರೀಕ್ಷೆ -2: ನೋಂದಣಿಗೆ ಅವಕಾಶ
    Next Article
    ಏ.17: ಉಡುಪಿಯಲ್ಲಿ ನೇರ ಸಂದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment