Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನಗಣತಿ : ನಿಖರ ಮಾಹಿತಿ ನೀಡುವಂತೆ ಶಾಸಕ ರವಿಕುಮಾರ್ ಸಲಹೆ

    Source: Nudikarnataka

    07 May 2026, 08:58 PM
    1 month ago

    ದೇಶದ ಭವಿಷ್ಯದ ಯೋಜನೆಗಳ ರೂಪಿಸುವಿಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಜನಗಣತಿ 2027ರ ಮನೆಗಣತಿ ಪ್ರಕ್ರಿಯೆಗೆ ಮಂಡ್ಯದಲ್ಲಿ ಇಂದು ಅಧಿಕೃತ ಚಾಲನೆ ದೊರೆಯಿತು. ಮಂಡ್ಯನಗರದ ಬಂದೀಗೌಡ ಬಡಾವಣೆಯಲ್ಲಿರುವ ಶಾಸಕ ಪಿ.ರವಿಕುಮಾರ್ ಅವರ ನಿವಾಸದಲ್ಲಿ ಗಣತಿ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಜಿಲ್ಲಾ ಮಟ್ಟದ ಅಭಿಯಾನಕ್ಕೆ ನಾಂದಿ ಹಾಡಲಾಯಿತು. ಗಣತಿ ಅಧಿಕಾರಿಗಳು ಶಾಸಕರ ನಿವಾಸಕ್ಕೆ ಭೇಟಿ ನೀಡಿದಾಗ, ಶಾಸಕರು ಗಣತಿದಾರರು ಕೇಳಿದ ಎಲ್ಲಾ 33 ಪ್ರಶ್ನೆಗಳಿಗೆ ಸ್ವತಃ ತಾವೇ ಸವಿಸ್ತಾರವಾಗಿ ಮಾಹಿತಿಯನ್ನು ಒದಗಿಸಿದರು. ಈ ಮೂಲಕ ಗಣತಿ ಕಾರ್ಯದಲ್ಲಿ ಪ್ರತಿಯೊಬ್ಬರೂ […] The post ಜನಗಣತಿ : ನಿಖರ ಮಾಹಿತಿ ನೀಡುವಂತೆ ಶಾಸಕ ರವಿಕುಮಾರ್ ಸಲಹೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯಾದ್ಯಂತ ಈ ಬಾರಿ ಕಡಿಮೆ ಮಳೆ : ಮುಂಜಾಗ್ರತೆ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
    Next Article
    ಅನಧಿಕೃತ ಮದ್ಯ ಮಾರಾಟದ ವಿರುದ್ದ ಕ್ರಮ ಕೈಗೊಳ್ಳಿ : ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment