Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಗ್ಗತ್ತಲಲ್ಲಿ ಕರಗಿ ಹೋಯಿತು ಪ್ರಾಣ: ರೈಲು ಡಿಕ್ಕಿ ಹೊಡೆದು ಐವರ ದುರ್ಮ*ರಣ

    Source: HOSADIGANTHA

    16 Apr 2026, 09:29 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕರ್ಚನಾ ಪ್ರದೇಶದ ಪಚ್‌ದೇವರ ಹಾಲ್ಟ್ ಸಮೀಪ ಬುಧವಾರ ರಾತ್ರಿ ನಡೆದ ಭೀಕರ ರೈಲು ದುರಂತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯ ಬಳಿಕ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಒಂದು ವ್ಯಕ್ತಿ ಕಾಲ್ಕಾ ಎಕ್ಸ್‌ಪ್ರೆಸ್‌ಗೆ ಸಿಲುಕಿ ಮೃತಪಟ್ಟಿದ್ದಾನೆ. ಈ ಕಾರಣದಿಂದ ರೈಲನ್ನು ನಿಲ್ಲಿಸಲಾಗಿತ್ತು. ರೈಲು ನಿಂತ ಬಳಿಕ ಕೆಲ […] The post ಕಗ್ಗತ್ತಲಲ್ಲಿ ಕರಗಿ ಹೋಯಿತು ಪ್ರಾಣ: ರೈಲು ಡಿಕ್ಕಿ ಹೊಡೆದು ಐವರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗದಲ್ಲಿ ಶರಾವತಿ ಕಿಚ್ಚು, ನೂರಾರು ವಾಹನಗಳ ಬೃಹತ್ ಜಾತ; ಸರ್ಕಾರಕ್ಕೆ ಈಶ್ವರಪ್ಪ ನೀಡಿದ ಎಚ್ಚರಿಕೆ ಏನು?
    Next Article
    ತೀರ್ಥಹಳ್ಳಿ: ಭೀಕರ ಅಪಘಾತ; ಪಿಕಪ್ ವಾಹನ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment