Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    Source: nammaudupi

    18 Apr 2026, 04:50 PM
    15 hours ago

    ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 100 ಫಲಿತಾಂಶ ಬಂದಿರುವುದು ಜ್ಞಾನಸುಧಾದ ಹಿರಿಮೆ. ಅಂಕಗಳ ಜೊತೆಗೆ, ನಮಗೆ ಸರ್ವಸ್ವವನ್ನು ನೀಡುವ ಸಮಾಜ, ತಂದೆ ತಾಯಿ , ದೇಶವನ್ನು ಹೇಗೆ ಗೌರವಿಬೇಕು ಎಂಬುದನ್ನು ತಿಳಿದಿರಬೇಕು. ವಿದ್ಯಾರ್ಥಿಗಳನ್ನು ಈ ದೇಶದ ಆಸ್ತಿಯನ್ನಾಗಿ ಮಾಡುವ ನನ್ನ ಸಂಕಲ್ಪ ಶುದ್ಧವಾಗಿತ್ತು ಆದ್ದರಿಂದ ಅದು ಸಿದ್ಧಿಯಾಗಿದೆ ಎಂದು ಭಾವಿಸುತ್ತೇನೆ. ತಂದೆ ತಾಯಿಯರ ಪರಿಶ್ರಮದ ಬದುಕು ನನ್ನ ಸ್ವಯಂ ನಿಯಂತ್ರಣಕ್ಕೆ ಕಾರಣವಾಯಿತು ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ […] The post ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ
    Next Article
    ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment