Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂಬೇಡ್ಕರ್-ಬಾಬೂಜಿ ಶೋಷಿತರ ಎರಡು ಕಣ್ಣುಗಳಿದ್ದಂತೆ ; ಚಂದ್ರಶೇಖರ್

    Source: Nudikarnataka

    18 Apr 2026, 01:50 PM
    18 hours ago

    ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದೇಶದ ಮೊಟ್ಟ ಮೊದಲ ದಲಿತ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರು ಶೋಷಿತ ಸಮುದಾಯಗಳ ಎರಡು ಕಣ್ಣುಗಳಿದ್ದಂತೆ ಎಂದು ಕರ್ನಾಟಕ ಮಾದರ ಮಹಾಸಭಾದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ, ವಕೀಲ ಎನ್.ಆರ್.ಚಂದ್ರಶೇಖರ್ ತಿಳಿಸಿದರು. ಮಂಡ್ಯ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಭವನದಲ್ಲಿ ಮಂಡ್ಯ ಜಿಲ್ಲಾ ಮಾದರ ಮಹಾಸಭಾದ ವತಿಯಿಂದ ನಡೆದ ಜಗಜ್ಯೋತಿ ಬಸವಣ್ಣ, ಡಾ. ಬಿಆರ್ ಅಂಬೇಡ್ಕರ್, ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು […] The post ಅಂಬೇಡ್ಕರ್-ಬಾಬೂಜಿ ಶೋಷಿತರ ಎರಡು ಕಣ್ಣುಗಳಿದ್ದಂತೆ ; ಚಂದ್ರಶೇಖರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    Next Article
    ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ಕ್ಷೇತ್ರ ಮರುವಿಂಗಡಣೆಗಷ್ಟೇ ನಮ್ಮ ವಿರೋಧ : ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment