Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದುವೆಯಾಗಿ ಬಂದಿದ್ದೀಯ ಸ್ವಲ್ಪವಾದ್ರೂ ಅಡುಗೆ ಕಲಿ ಅಂದಿದ್ದಕ್ಕೆ ಸೊಸೆ ಆತ್ಮಹತ್ಯೆ!

    Source: HOSADIGANTHA

    18 Apr 2026, 01:48 PM
    18 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬರೀ 18 ವರ್ಷಕ್ಕೆ ಮದುವೆಯಾಗಿ ಹೋದ ಯುವತಿಯೊಬ್ಬಳು ಅತ್ತೆಯ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೆರೇಸಂದ್ರ ಗ್ರಾಮದ ಶ್ರುತಿ (18) ಮೃತರು. ಅತ್ತೆ ಮನೆಯಲ್ಲಿ ಇದ್ದ ಶ್ರುತಿಗೆ ಅವರು ಅಡುಗೆ ಮಾಡು, ನನಗೂ ಕೆಲಸದಲ್ಲಿ ಸ್ವಲ್ಪ ಸಹಾಯ ಆಗುತ್ತದೆ. ಅತ್ತೆ ಮನೆಯಲ್ಲಿ ಯಾರು ಸುಮ್ಮನೆ ಕೂರುತ್ತಾರೆ. ಅಡುಗೆ ಕಲಿ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ತೆಯ ಮಾತನ್ನು ತುಂಬಾ ಮನಸ್ಸಿಗೆ ತೆಗೆದುಕೊಂಡು, ಮನೆಯಲ್ಲಿದ್ದ ವಿಷಸೇವನೆ ಮಾಡಿದ್ದಾಳೆ. ತಕ್ಷಣ ಶೃತಿಯನ್ನು ಆಸ್ಪತ್ರೆಗೆ […] The post ಮದುವೆಯಾಗಿ ಬಂದಿದ್ದೀಯ ಸ್ವಲ್ಪವಾದ್ರೂ ಅಡುಗೆ ಕಲಿ ಅಂದಿದ್ದಕ್ಕೆ ಸೊಸೆ ಆತ್ಮಹತ್ಯೆ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗ : ವಿಮಾನಗಳ ಸಲುವಾಗಿ ಸಂಸದರಿಗೆ ಬಿಗ್ ಮನವಿ!
    Next Article
    SHOCKING | ಪಾರ್ಟಿ ಮಾಡುವ ವೇಳೆ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾ*ವು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment