Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟದಿಂದ ಹಾನಿ : ಬಿ.ಎಸ್.ಶಿವಣ್ಣ

    Source: Nudikarnataka

    08 May 2026, 02:45 AM
    1 month ago

    ಮೈಸೂರು: ‘ದಲಿತ ಸಮುದಾಯದವರು ರಾಜಕೀಯ ಶಕ್ತಿ ಹೊಂದಬೇಕೆಂಬ ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟ ಹಾನಿ ಮಾಡುತ್ತಿದೆ’ ಎಂದು ಮಂಡ್ಯದ ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಅಭಿಪ್ರಾಯಪಟ್ಟರು. ದಲಿತ ಸಂಘರ್ಷ ಸಮಿತಿ (ಬಣರಹಿತ) ಮೈಸೂರು ವಿಭಾಗದಿಂದ ಇಲ್ಲಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ ನಡೆದ ಬಿ.ಆರ್.ಅಂಬೇಡ್ಕರ್ ೧೩೫ನೇ ಜಯಂತಿ ಹಾಗೂ ‘ಸಮಕಾಲೀನ ಭಾರತದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆಗಳ ಪ್ರಸ್ತುತತೆ’ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು. ‘ಸಮುದಾಯವು ಶಿಕ್ಷಣ ಹಾಗೂ ರಾಜಕೀಯ ಸ್ಥಾನಮಾನಕ್ಕೆ […] The post ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟದಿಂದ ಹಾನಿ : ಬಿ.ಎಸ್.ಶಿವಣ್ಣ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂಡಿಯಾ ಒಕ್ಕೂಟ ಮಹಿಳಾ ವಿರೋಧಿ : ಸಚ್ಚಿದಾನಂದ ಆಕ್ರೋಶ
    Next Article
    ಮಳವಳ್ಳಿ | ಕೆ.ಆರ್.ಎಸ್ ಪಕ್ಷದಿಂದ ಬಸವಣ್ಣನ ಜಯಂತಿ ಆಚರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment