Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ, ಸಿಡಿಲಿನ ಅಬ್ಬರಕ್ಕೆ ವೃದ್ಧೆ ಬ*ಲಿ

    Source: HOSADIGANTHA

    21 Apr 2026, 04:10 AM
    11 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬಿಸಿಲಿನ ಆಘಾತಕ್ಕೆ ಜನ ಹೈರಾಣಾಗಿದ್ದಾರೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಅತಿಯಾದ ಬಿರುಗಾಳಿ, ಸಿಡಿಲು ಸಹಿತ ಮಳೆಯಾಗಿದ್ದು, ಅನಾಹುತಗಳು ಸೃಷ್ಟಿಯಾಗಿವೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಿಡಿಲಿನ ಬಡಿತಕ್ಕೆ ವೃದ್ಧೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ವೃದ್ಧೆ ನೀಲಮ್ಮೆ ಮೃತರು. ಜೋರು ಮಳೆಯಿಂದಾಗಿ ರಕ್ಷಣೆ ಪಡೆಯೋದಕ್ಕೆ ನೀಲಮ್ಮ ಮರದ ಕೆಳಗಡೆ ನಿಂತಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇನ್ನು ಆಲಿಕಲ್ಲು ಸಹಿತ ಮಳೆ ಬಂದ ಕಾರಣ ಜಿಲ್ಲೆಯ ಹಲವು ಮನೆಗಳಿಗೆ ಸಮಸ್ಯೆಯಾಗಿದೆ. ಅಂಗಡಿಗಳ ಶೀಟ್‌ […] The post ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ, ಸಿಡಿಲಿನ ಅಬ್ಬರಕ್ಕೆ ವೃದ್ಧೆ ಬ*ಲಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಖರೀದಿಸಿದ ದಿನವೇ ಕಳುವಾದ ಕನಸಿನ ಬೈಕ್‌! ಕಳ್ಳನಿಗೆ ಹಿಡಿ ಹಿಡಿ ಶಾಪ ಹಾಕಿದ ಮಾಲೀಕ
    Next Article
    WEATHER | ರಾಜ್ಯದಲ್ಲೆಲ್ಲ ಬೆಳ್ಳಂಬೆಳಗ್ಗೆಯೇ ನೆತ್ತಿ ಸುಡುವ ಬಿಸಿಲು, ಕರಾವಳಿಗೆ ಗಂಭೀರ ಎಚ್ಚರಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment