Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ

    Source: just kannada

    20 Apr 2026, 08:07 AM
    2 days ago

    ಮೈಸೂರು,ಏಪ್ರಿಲ್,20,2026 (www.justkannada.in):  ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ. ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಮೀಸಲಾತಿಯಲ್ಲಿ ಅವರು ರಾಜಕೀಯ ಮಾಡ್ತಿದ್ದಾರೆ. 2023 ರಲ್ಲಿ ಯಾಕೆ ಜಾರಿ ಮಾಡಲಿಲ್ಲ. ಈಗ ಭ್ರೂಣ ಹತ್ಯೆ ಅಂತ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ. ಇದ್ದಿದ್ದರೆ ಬಹಳ ಹಿಂದೆನೇ ಮಹಿಳಾ ಮೀಸಲಾತಿ ಜಾರಿ ಮಾಡುತ್ತಿದ್ದರು. 2023  […] The post ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹೊಸ ಜನಗಣತಿ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ – ಸಿಎಂ ಸಿದ್ದರಾಮಯ್ಯ ಅಭಿಮತ
    Next Article
    ಸಿಇಟಿ ಪರೀಕ್ಷೆಗೆ ಸಕಲ ಸಿದ್ದತೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment