Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

    Source: Guaranteenws

    21 Apr 2026, 06:45 AM
    1 day ago

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನಾನಾ ಕಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎನ್.ಆರ್.ಪುರ ತಾಲೂಕಿನ ಸಮೀಪ ಬೃಹತ್ ಮರವೊಂದು ಧರೆಗುರುಳಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಮರ ಬಿದ್ದ ಪರಿಣಾಮ ಬಾಳೆಹೊನ್ನೂರು ಮತ್ತು ಕೊಟ್ಟಿಗೆಹಾರ ಮಾರ್ಗದಲ್ಲಿ ಎರಡೂ ಕಡೆ ಕಿಲೋಮೀಟರ್‌ಗಟ್ಟಲೇ ವಾಹನಗಳ ದಟ್ಟಣೆ ಉಂಟಾಗಿದೆ. ಸ್ಥಳೀಯರು ಸ್ವಯಂಪ್ರೇರಿತರಾಗಿ ಮರ ತೆರವುಗೊಳಿಸಿದ್ದಾರೆ. ಮೂಡಿಗೆರೆ ಮತ್ತು ಕಳಸ ತಾಲೂಕಿನಲ್ಲೂ ಭಾರೀ ಗಾಳಿ ಮಳೆಯಾಗುತ್ತಿದೆ. ಕಳಸದ ಕುದುರೆಮುಖ ಟಿಬಿ ಸರ್ಕಲ್‌ನಲ್ಲಿ ಮರ ಬಿದ್ದಿದೆ. 100 ಅಡಿ ಎತ್ತರದಲ್ಲಿದ್ದ ಶೀಟ್‌ಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಸಿಲಿನ ಬೇಗೆಯಿಂದ ಬೆಂದ ಕರ್ನಾಟಕಕ್ಕೆ ಗುಡ್ ನ್ಯೂಸ್! ಈ ಭಾಗಗಳಲ್ಲಿ ಇಂದೇ ಮಳೆಯ ಸಂಭವ
    Next Article
    ಬೆಂಗಳೂರಲ್ಲಿ 36 ಡಿಗ್ರಿ ಉರಿ ಬಿಸಿಲು: ಇನ್ನು 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment