Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 

    Source: Chitradurga news

    21 Apr 2026, 07:30 AM
    18 hours ago

    CHITRADURGA NEWS | 21 APRIL 2026 ಚಿತ್ರದುರ್ಗ: ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬಸವ ಜಯಂತಿ ಆಚರಿಸಲಾಯಿತು. ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ ದಲಿತ ಮುಖಂಡ ಬಿ.ರಾಜಪ್ಪ ಮಾತನಾಡಿ, ವಿಶ್ವಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಹನ್ನೆರಡನೆ ಶತಮಾನದ ಬಸವಣ್ಣನವರ ಆದರ್ಶ ತತ್ವ ಸಿದ್ದಾಂತಗಳ ಪಾಲಿಸುವವರನ್ನು ಇಂದಿನ ದಿನಮಾನಗಳಲ್ಲಿ ಹುಡುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ.  ಜಾತಿ ಅಸಮಾನತೆಯನ್ನು ಹೋಗಲಾಡಿಸುವುದಕ್ಕಾಗಿ ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸುತ್ತಿದ್ದ ಬಸವಣ್ಣನವರು ಸಮ ಸಮಾಜಕ್ಕೆ ಹೋರಾಡಿದ ಕ್ರಾಂತಿಕಾರಿ. ಅಂದಿನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಂಕರಾಚಾರ್ಯರ ಚಿಂತನೆಗಳು ಮನುಕುಲದ ಒಳಿತಿಗೆ ದಾರಿದೀಪ: ಕೋಟ ಶ್ರೀನಿವಾಸ ಪೂಜಾರಿ
    Next Article
    ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುವುದು ನಾಗರೀಕರ ಕರ್ತವ್ಯ : ಡಾ.ಆದಿತ್ಯಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment