Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುವುದು ನಾಗರೀಕರ ಕರ್ತವ್ಯ : ಡಾ.ಆದಿತ್ಯಗೌಡ

    Source: Nudikarnataka

    21 Apr 2026, 12:30 PM
    13 hours ago

    ಇತ್ತೀಚಿನ ದಿನಗಳಲ್ಲಿ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುವುದು ನಾಗರೀಕರ ಕರ್ತವ್ಯ ಎಂದು ಸ್ಪಂದನ ಆಸ್ಪತ್ರೆ ಆಡಳಿತಾಧಿಕಾರಿ ಡಾ. ಐ.ಸಿ.ಆದಿತ್ಯಗೌಡ ಹೇಳಿದರು. ನಗರದ ಮಿಮ್ಸ್ ರಕ್ತನಿಧಿ ಕೇಂದ್ರದಲ್ಲಿ ನೆಲದನಿ ಬಳಗ, ಅಸೋಸಿಯೇಷನ್ ಆಫ್ ಅಲಯನ್ಸ್ ಸಂಸ್ಥೆ ಇಂಟರ್‌ನ್ಯಾಷನ್ ಜಿಲ್ಲೆ, ನೆಲದನಿ ಮತ್ತು ಕೌಶಲ್ಯ ಅಲಯನ್ಸ್ ಸಂಸ್ಥೆ, ರಕ್ತನಿಧಿ ಕೇಂದ್ರ ಮಿಮ್ಸ್ ಸಹಯೋಗದಲ್ಲಿ ನಡೆದ ಕವಯತ್ರಿ ಎಚ್.ಆರ್.ಕನ್ನಿಕಾ ಹುಟ್ಟುಹಬ್ಬ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಅಭಿಯಾನಕ್ಕೆ ರಕ್ತದಾನ ಮಾಡಿ ಚಾಲನೆ ನೀಡಿ ಅವರು ಮಾತನಾಡಿದರು. ರಕ್ತನಿಧಿ ಕೇಂದ್ರಗಳಲ್ಲಿ ಅಗತ್ಯಕ್ಕೆ ತಕ್ಕಷ್ಟು ರಕ್ತ […] The post ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುವುದು ನಾಗರೀಕರ ಕರ್ತವ್ಯ : ಡಾ.ಆದಿತ್ಯಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
    Next Article
    ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್ ನಿರ್ದೇಶನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment