Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ

    Source: Nudikarnataka

    21 Apr 2026, 12:30 PM
    13 hours ago

    ಮಂಡ್ಯ  : ಅಚ್ಚುಕಟ್ಟು ಪ್ರದೇಶದ ಎಲ್ಲಾ ನಾಲೆಗಳಿಗೂ ಹಾಗೂ ಅಣೆಕಟ್ಟುಗಳ ಅಡ್ಡ ಕಾಲುವೆಗಳಿಗೆ ಹಾಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತಸಂಘದ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಬ್ಯಾಂಕುಗಳಲ್ಲಿ ಒತ್ತೆ ಇಟ್ಟಿರುವ ಒಡವೆಗಳನ್ನು ಬಡ್ಡಿ ಪಡೆದು ಒಡವೆಗಳನ್ನು ನವೀಕರಿಸುವಂತೆ ಹಾಗೂ ಮೈಕ್ರೋ ಫೈನಾನ್ಸ್ಗಳ ಕಿರುಕುಳಗಳನ್ನು ತಪ್ಪಿಸಲು ಕ್ರಮವಹಿಸಬೇಕು. ಎನ್.ಹೆಚ್.೨೭೫ ರಲ್ಲಿ ಅಪೂರ್ಣವಾಗಿರುವ ಕಾಮಗಾರಿಯನ್ನು ತಕ್ಷಣದಲ್ಲಿಯೇ ಪೂರ್ಣಗೊಳಿಸಬೇಕು. ಕೃಷಿ […] The post ಮಂಡ್ಯ | ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್ ನಿರ್ದೇಶನ
    Next Article
    2 ಸಾವಿರ ಕೋಟಿ ರೂ. ಮೌಲ್ಯದ ಕೃಷಿ ಯಂತ್ರೋಪಕರಣಗಳ ವಿತರಣೆ : ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment