Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವರ್ಗಾವಣೆಗೆ ಹಂತ ಹಂತವಾಗಿ ಅಗತ್ಯ ಕ್ರಮ: ಉತ್ತರ ಕರ್ನಾಟಕ ಭಾಗದ ಸಿಬ್ಬಂದಿಗಳಿಗೆ ಡಿಜಿಪಿ ಡಾ. ಸಲೀಂ ಭರವಸೆ

    Source: HOSADIGANTHA

    21 Apr 2026, 03:26 PM
    14 hours ago

    ಹೊಸ ದಿಗಂತ ವರದಿ, ಮಂಗಳೂರು: ಉತ್ತರ ಕರ್ನಾಟಕ ಭಾಗದ ಹಲವು ಮಂದಿ ಪೊಲೀಸ್ ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರು ವರ್ಗಾವಣೆ ಕೋರಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಹಂತ ಹಂತವಾಗಿ ಅವರ ವರ್ಗಾವಣೆಗೆ ಅಗತ್ಯ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ನಡೆದ ಪಶ್ಚಿಮ ವಲಯ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […] The post ವರ್ಗಾವಣೆಗೆ ಹಂತ ಹಂತವಾಗಿ ಅಗತ್ಯ ಕ್ರಮ: ಉತ್ತರ ಕರ್ನಾಟಕ ಭಾಗದ ಸಿಬ್ಬಂದಿಗಳಿಗೆ ಡಿಜಿಪಿ ಡಾ. ಸಲೀಂ ಭರವಸೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರಧಾನಿ ಮೋದಿ ಕುರಿತು ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ಕಿಡಿ
    Next Article
    ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment