Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

    Source: Guaranteenws

    21 Apr 2026, 03:46 PM
    11 hours ago

    ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯದ ಸಮೀಪ ಕಲ್ಲು ಗಣಿಗಾರಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಇಬ್ಬರು ಯುವ ಕಾರ್ಮಿಕರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಜಾರ್ಖಂಡ್ ಮೂಲದ ರವಿಕುಮಾರ್ ಸಿಂಗ್ (18) ಮತ್ತು ಸುಭಾಷ್ ಸಿಂಗ್ (18) ಮೃತ ದುರ್ದೈವಿ. ಇಬ್ಬರೂ ತಮ್ಮ ಜೀವನೋಪಾಯಕ್ಕಾಗಿ ಬೆಳಗಾವಿಗೆ ಕೆಲಸಕ್ಕೆ ಬಂದಿದ್ದರು. ಅವಘಡ ಹೇಗೆ ಸಂಭವಿಸಿತು? ಕಲ್ಯಾಣ ಶೆಟ್ಟಿ ಅಸೋಸಿಯೇಷನ್‌ನ ಮಾಲಿಕತ್ವದ ಗಣಿಗಾರಿಕೆ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ಕಾರ್ಯಕ್ಕಾಗಿ 11 ಕೆವಿ ವಿದ್ಯುತ್ ಸಂಪರ್ಕವನ್ನು ಪಡೆಯಲಾಗಿತ್ತು. ಹಿಟ್ಯಾಚ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ
    Next Article
    22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment