Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಖರ್ಗೆ ಹಿರಿತನಕ್ಕೆ ಶೋಭೆ ತರುವಂತಹದಲ್ಲ: ಸಂಸದ ರಮೇಶ ಜಿಗಜಿಣಗಿ

    Source: HOSADIGANTHA

    22 Apr 2026, 03:16 PM
    7 hours ago

    ಹೊಸದಿಗಂತ ವರದಿ, ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕರಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡೆ ಖಂಡನಾರ್ಹ. ಕೂಡಲೇ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಹಾಗೂ ದೇಶದ ಸಮಸ್ತ ಜನತೆಗೆ ಕ್ಷಮೆಯಾಚಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಓಲೈಸಲು ಈ ರೀತಿ ಒಬ್ಬ ದೇಶದ ಹೆಮ್ಮೆಯ ಪ್ರಧಾನಿಯನ್ನೇ ಅವಮಾನಿಸಿ ಕೀಳು ಮಟ್ಟದ ಪದ ಪ್ರಯೋಗಿಸಿರುವುದು ಖರ್ಗೆ ಅವರ ಹಿರಿತನಕ್ಕೆ ಶೋಭೆ […] The post ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಖರ್ಗೆ ಹಿರಿತನಕ್ಕೆ ಶೋಭೆ ತರುವಂತಹದಲ್ಲ: ಸಂಸದ ರಮೇಶ ಜಿಗಜಿಣಗಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ
    Next Article
    ಬೀದರ್ ಜಿಲ್ಲೆಯು ಸಮಾನತೆ ಸಾರಿದ ಪವಿತ್ರ ನಾಡು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment