Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೀದರ್ ಜಿಲ್ಲೆಯು ಸಮಾನತೆ ಸಾರಿದ ಪವಿತ್ರ ನಾಡು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

    Source: HOSADIGANTHA

    22 Apr 2026, 01:39 PM
    10 hours ago

    ಹೊಸದಿಗಂತ ವರದಿ, ಬೀದರ್: ಬೀದರ್ ಜಿಲ್ಲೆಯ ಶಿವಯೋಗಿ ಶರಣರು, ಸಂತರು, ಬಸವೇಶ್ವರರು ಬಾಳಿ ಸಮಾನತೆ ಸಾರಿದ ಪವಿತ್ರ ನಾಡು ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಇಂದು ಏರ್ಪಡಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮಿಜಿ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಐತಿಹಾಸಿಕವಾಗಿ, ಸಮಸಮಾನತೆ, ಸಾಮಾಜಕ ಕ್ರಾಂತಿ, ಧಾರ್ಮಿಕ ಕ್ರಾಂತಿ, ಸಮಾಜ ಸುಧಾರಣೆಗೆ ಶ್ರಮಿಸಿದ ವಿಶ್ವಗುರು ಬಸವಣ್ಣ ಅವರ ನಾಡಿನಲ್ಲಿ ಬಸವಾದಿ ಶರಣರ ಆಶಯಗಳಂತೆ ಭಾಲ್ಕಿ ಹಿರೇಮಠ ಸೇವೆ […] The post ಬೀದರ್ ಜಿಲ್ಲೆಯು ಸಮಾನತೆ ಸಾರಿದ ಪವಿತ್ರ ನಾಡು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಖರ್ಗೆ ಹಿರಿತನಕ್ಕೆ ಶೋಭೆ ತರುವಂತಹದಲ್ಲ: ಸಂಸದ ರಮೇಶ ಜಿಗಜಿಣಗಿ
    Next Article
    ಉಡುಪಿ ಜಿಲ್ಲೆಗೆ ಡಿಜಿಪಿ ಡಾ. ಸಲೀಂ ಭೇಟಿ: ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment