Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್ಎಸ್ಎಲ್‌ಸಿ ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾ*ವು

    Source: Guaranteenws

    23 Apr 2026, 12:36 PM
    10 hours ago

    ಕೋಲಾರ, (ಪ್ರತಿನಿಧಿ): ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿ ರಾಜ್ಯದಲ್ಲಿ ಶೇ. 94 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾದ ಸಂಭ್ರಮದ ವೇಳೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೋಣ್ಣವಾಡಿ ಗ್ರಾಮದಲ್ಲಿ ದುರಂತ ಘಟನೆಯೊಂದು ನಡೆದಿದೆ. ತನ್ನ ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ 15 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಕಿರಣ್ (15) ಎಂದು ಗುರುತಿಸಲಾಗಿದೆ. ಇಂದು ಪ್ರಕಟವಾದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕಿರಣ್ ಉತ್ತೀರ್ಣನಾಗಿದ್ದನು. ಈ ಸಂತಸದ ಸಂದರ್ಭದಲ್ಲಿ ಅವನು ತನ್ನ ಗೆಳೆಯರೊಂದಿಗೆ ಸೋಣ್ಣವಾಡಿ ಗ್ರಾಮದ ಹೊರವಲಯದಲ್ಲಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Job: ಬಿಪಿಎಲ್‌ನಲ್ಲಿ ಬಂಪರ್ ನೇಮಕಾತಿ; ತಿಂಗಳಿಗೆ ₹1.40 ಲಕ್ಷ ಸಂಬಳ ಪಡೆಯುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!
    Next Article
    SSLC Result: ಎಸ್‍ಎಸ್‍ಎಲ್‍ಸಿಯಲ್ಲಿ 12ನೇ ಸ್ಥಾನದಿಂದ ನೇರ 5ನೇ ಸ್ಥಾನಕ್ಕೆ ಜಂಪ್, ಮಂಡ್ಯ ಜಿಲ್ಲೆಯ ಈ ಸಾಧನೆಯ ರಹಸ್ಯ ಏನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment