Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಡಿ.ಸುಧಾಕರ್‌ ಆರೋಗ್ಯದಲ್ಲಿ ಚೇತರಿಕೆ | ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ(ಪಪ್ಪಿ)

    Source: Chitradurga news

    24 Apr 2026, 11:20 AM
    10 hours ago

    CHITRADURGA NEWS | 24 APRIL 2026 ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್‌ ಅವರಿಗೆ ಶ್ವಾಸಕೋಶ ಇನ್ಫೆಕ್ಸನ್‌ ಕಾರಣಕ್ಕೆ ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವರಾದ ಡಿ.ಸುಧಾಕರ್‌ ಅವರು, ಮಾರ್ಚ್‌ 27 ರಂದು ಮೊಣಕಾಲು ನೋವಿನ ಆಪರೇಷನ್‌ಗಾಗಿ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಮಾರ್ಚ್‌ 31 ರಂದು ಆಪರೇಷನ್‌ ಮುಗಿಸಿ ಡಿಸ್ಜಚಾರ್ಜ್‌ ಆಗಬೇಕಾಗಿತ್ತು. ಆದರೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    Next Article
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment