Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಟೋ ಸ್ವಲ್ಪ ಪಕ್ಕಕ್ಕೆ ಹಾಕಿ ಸ್ವಾಮೀ…! ಅಂದಿದ್ದಕ್ಕೆ ಜಗಳ: ಸಹೋದರರ ಮೇಲೆ ಮನಸೋಇಚ್ಚೆ ಹಲ್ಲೆ

    Source: HOSADIGANTHA

    25 Apr 2026, 05:59 AM
    19 hours ago

    ಹೊಸದಿಗಂತ ವರದಿ ಕಲಬುರಗಿ: ರಸ್ತೆ ಮೇಲೆ ನಿಲ್ಲಿಸಿದ್ದ ಆಟೋವನ್ನು ಪಕ್ಕಕ್ಕೆ ಹಾಕುವಂತೆ ಕೇಳಿದ ವಿಚಾರಕ್ಕೆ ಗಲಾಟೆ ಉಂಟಾಗಿ, ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾದ ತೋಟೆಂದ್ರ ಮತ್ತು ಸುನೀಲ್ ಎಂಬ ಸಹೋದರರು ತಮ್ಮ ಸಹೋದರಿಯ ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಭೀಮಳ್ಳಿ ಗ್ರಾಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಸಹೋದರಿಯನ್ನು ಮನೆಗೆ ಬಿಡಲು ಕಾರಿನಲ್ಲಿ ವಾಪಸ್ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ […] The post ಆಟೋ ಸ್ವಲ್ಪ ಪಕ್ಕಕ್ಕೆ ಹಾಕಿ ಸ್ವಾಮೀ…! ಅಂದಿದ್ದಕ್ಕೆ ಜಗಳ: ಸಹೋದರರ ಮೇಲೆ ಮನಸೋಇಚ್ಚೆ ಹಲ್ಲೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಹೋಟೆಲ್ ಅಡುಗೆಕೊಣೆಯಲ್ಲಿ ಜಮೀರ್ ಅಹ್ಮದ್‌ ಭೀಕರ ಹ*ತ್ಯೆ: ಹಂತಕರು ಪರಾರಿ
    Next Article
    ಎನ್.ಹೆಚ್ 369 ಬೈಪಾಸ್​ನಲ್ಲಿ ಗಾಂಜಾ ಮಾರುತ್ತಿದ್ದ ಐವರ ಬಂಧನ, 2 ಕಾಲು ಲಕ್ಷ ಮೌಲ್ಯದ ಮಾಲ್​ ಜಪ್ತಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment