Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳ ಮೀಸಲಾತಿಗೆ ಜನಬೆಂಬಲ ಹೆಚ್ಚುತ್ತಿದೆ: ಸರ್ಕಾರದ ನಡೆ ಐತಿಹಾಸಿಕ ಎಂದ ಸತೀಶ್ ಜಾರಕಿಹೊಳಿ

    Source: HOSADIGANTHA

    26 Apr 2026, 06:26 AM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳ ಮೀಸಲಾತಿ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೈಗೊಂಡ ಈ ಕ್ರಮ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಇದರಿಂದ ವಿವಿಧ ಸಮುದಾಯಗಳಲ್ಲಿ ತೃಪ್ತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಸಮಗ್ರ ಚರ್ಚೆ ನಡೆದಿದ್ದು, ಎಲ್ಲಾ ಸಚಿವರೂ ಏಕಮತದಿಂದ ತೀರ್ಮಾನಕ್ಕೆ ಬೆಂಬಲ […] The post ಒಳ ಮೀಸಲಾತಿಗೆ ಜನಬೆಂಬಲ ಹೆಚ್ಚುತ್ತಿದೆ: ಸರ್ಕಾರದ ನಡೆ ಐತಿಹಾಸಿಕ ಎಂದ ಸತೀಶ್ ಜಾರಕಿಹೊಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾನವರಿಗೆ ಎಚ್5ಎನ್1 ಸೋಂಕು ಹರಡಿಲ್ಲ: ಹೆಸರಘಟ್ಟದಲ್ಲಿ ಹಕ್ಕಿಜ್ವರ ನಿಯಂತ್ರಣ ಯಶಸ್ವಿ
    Next Article
    WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment