Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು, ಸರ್ಕಾರದ ಜನಗಣತಿ ಒತ್ತಡಕ್ಕೆ ಬಲಿ?

    Source: HOSADIGANTHA

    27 Apr 2026, 10:00 AM
    1 day ago

    ಹೊಸದಿಗಂತ ವರದಿ ಮಡಿಕೇರಿ: ಶಿಕ್ಷಕಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಂಜಪಂಡ ಯು. ರೋಹಿಣಿ (51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸರಕಾರದ ಜನಗಣತಿ ಕಾರ್ಯದ ಒತ್ತಡ ಇವರ ಸಾವಿಗೆ ಕಾರಣವೇ ಎಂಬ ಶಂಕೆ ವ್ಯಕ್ತವಾಗಿದೆ. ರೋಹಿಣಿ ಕಳೆದ 25 ವರ್ಷಗಳಿಂದ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳಿಗೆ ದಾರಿದೀಪವಾಗಿದ್ದರು.‌ ಅಲ್ಲದೆ ಎಲ್ಲರ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರೆನ್ನಲಾಗಿದೆ. ಆದರೆ ಭಾನುವಾರ ತಮ್ಮ ಮನೆಯಲ್ಲೇ ಒಂಟಿ‌ ನಳಿಗೆ ಕೋವಿಯಿಂದ […] The post ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು, ಸರ್ಕಾರದ ಜನಗಣತಿ ಒತ್ತಡಕ್ಕೆ ಬಲಿ? appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಮುಖಕ್ಕೆ ಕೇಕ್ ಹಚ್ಚಿದ್ದೇ ತಪ್ಪಾಯ್ತು: ಬರ್ತ್‌ಡೇ ಬಾಯ್ ಕೈಯಿಂದ ಹೋಯಿತು ಗೆಳೆಯರ ಪ್ರಾಣ
    Next Article
    IPL | ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 6.3 ಓವರ್​ಗಳಲ್ಲೇ ಗೆದ್ದು ಬೀಗಿದ ಆರ್​ಸಿಬಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment