Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆರ್ಥಿಕ ದಿವಾಳಿಯಾಗಿರುವ ರಾಜ್ಯ ಸರಕಾರ ಚುನಾವಣೆ ನಡೆಸಲು ಹಿಂಜರಿಯುತ್ತಿದೆ: ಅಪ್ಪಚ್ಚುರಂಜನ್

    Source: HOSADIGANTHA

    27 Apr 2026, 08:39 AM
    1 day ago

    ಹೊಸದಿಗಂತ ವರದಿ ಸೋಮವಾರಪೇಟೆ: ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಎದುರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಕುರ್ಚಿ ವಿಚಾರದಲ್ಲಿಯೇ ಬಿಝಿಯಾಗಿದೆ. ಬಿಟ್ಟಿ ಭಾಗ್ಯಗಳಿಂದ ಆರ್ಥಿಕವಾಗಿ ದಿವಾಳಿಯಾಗಿದ್ದು, ಕೆಎಸ್ಆರ್ಟಿಸಿ ಸೇರಿದಂತೆ ಹಲವು ಇಲಾಖೆಯ […] The post ಆರ್ಥಿಕ ದಿವಾಳಿಯಾಗಿರುವ ರಾಜ್ಯ ಸರಕಾರ ಚುನಾವಣೆ ನಡೆಸಲು ಹಿಂಜರಿಯುತ್ತಿದೆ: ಅಪ್ಪಚ್ಚುರಂಜನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗಾವಿಯಲ್ಲಿ ಬಾಲ್ಯವಿವಾಹವನ್ನು ತಡೆದ ಅಕ್ಕಪಡೆ, ಬಾಲಕಿಗೆ ಪುನರ್ಜನ್ಮ
    Next Article
    ಅಮ್ಮನ ಜತೆ ಮಾತನಾಡುತ್ತಲೇ ಜೀವ ಬಿಟ್ಟ ಟೆಕ್ಕಿ, ಯಮನಂತೆ ಕಾಡಿತ್ತು ಬ್ರೈನ್‌ ಸ್ಟ್ರೋಕ್‌

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment