Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ನಾಲ್ವರಲ್ಲಿ ಇಬ್ಬರು ಸಾ*ವು, ಇಬ್ಬರಿಗೆ ಗಂಭೀರ ಗಾಯ

    Source: Guaranteenws

    27 Apr 2026, 08:42 AM
    1 day ago

    ರಾಯಚೂರು, ಏಪ್ರಿಲ್ 27: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸವೇಶ್ವರ ರಥೋತ್ಸವ ಮುಗಿಸಿಕೊಂಡು ಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರು ಪ್ರಯಾಣಿಕರಿದ್ದ ಬೈಕ್‌ಗೆ ಕಂಕರ್ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಂಕರ್ ಟಿಪ್ಪರ್ ಚಕ್ರಕ್ಕೆ ಸಿಲುಕಿ ದೇಹಗಳೇ ಛಿದ್ರ ಛಿದ್ರವಾಗಿವೆ.. ಮೃತರು ಮತ್ತು ಗಾಯಾಳುಗಳ ವಿವರ ಅಪಘಾತದಲ್ಲಿ ಮೃತಪಟ್ಟವರನ್ನು ಶಾಖಾಪುರ ಗ್ರಾಮದ ಆಂಜಿನಯ್ಯ ನಾಯಕ (37) ಮತ್ತು 10 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!
    Next Article
    ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment