Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಉತ್ತಮ ವೇದಿಕೆ: ಚೇತನ್ ನೈಲಾಡಿ

    Source: nammaudupi

    28 Apr 2026, 04:30 PM
    16 hours ago

    ಕುಂದಾಪುರ, ಏ.28: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಭಾ ಪ್ರದರ್ಶನ ‘ಸಂಭ್ರಮ’ದ ಉದ್ಘಾಟನೆ ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದ ತೆರೆದ ವೇದಿಕೆಯಲ್ಲಿ ನಡೆಯಿತು. ಕಲಾ ಚಿಗುರು ತಂಡದ ಸಂಸ್ಥಾಪಕ ಚೇತನ್ ನೈಲಾಡಿ ಪ್ರತಿಭಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಇಂತಹ ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಒಳ್ಳೆಯ ವೇದಿಕೆ. ಈ ಮೌಲ್ಯಪೂರ್ಣ ವೇದಿಕೆಯನ್ನು ವಿದ್ಯಾರ್ಥಿಗಳು ಚೆನ್ನಾಗಿ ಬಳಸಿಕೊಳ್ಳಿ ಎಂದರು. ಇದೇ ಸಂದರ್ಭ ಅವರು ಕುಂದಗನ್ನಡ […] The post ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಉತ್ತಮ ವೇದಿಕೆ: ಚೇತನ್ ನೈಲಾಡಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಉಡುಪಿ ಜಿಲ್ಲಾ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನೆ; ಮಹಿಳಾ ಸಬಲೀಕರಣಕ್ಕೆ ಅಪರ ಅಭಿಯಾನ ನಿರ್ದೇಶಕರ ಕರೆ
    Next Article
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment