Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆರ್ ಸಿಬಿ ಮ್ಯಾಚ್ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೈಕೊಟ್ಟ ಸಿಸಿಟಿವಿ: ರಾಜ್ಯ ಕ್ರಿಕೆಟ್‌ ಸಂಘ ಕೊಟ್ಟ ಉತ್ತರವೇನು?

    Source: HOSADIGANTHA

    28 Apr 2026, 02:30 PM
    18 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಮ್ಯಾಚ್ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಬರೋಬ್ಬರಿ 240 ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಈ ಬೆನ್ನಲ್ಲೇ ಭದ್ರತಾ ಲೋಪ ಕುರಿತು ಅನುಮಾನಗಳು ವ್ಯಕ್ತವಾಗಿತ್ತು. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಘ ಸ್ಪಷ್ಟನೆ ನೀಡಿದ್ದು, ಇದು ಸಂಪೂರ್ಣ ಖಾಸಗಿ ಹಿಡಿತದಲ್ಲಿದ್ದು, ಈ ಕ್ಯಾಮೆರಾಗಳು ಪೊಲೀಸ್ ಇಲಾಖೆಯ ಭದ್ರತಾ ಮೂಲಸೌಕರ್ಯದ ಭಾಗವಲ್ಲ […] The post ಆರ್ ಸಿಬಿ ಮ್ಯಾಚ್ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೈಕೊಟ್ಟ ಸಿಸಿಟಿವಿ: ರಾಜ್ಯ ಕ್ರಿಕೆಟ್‌ ಸಂಘ ಕೊಟ್ಟ ಉತ್ತರವೇನು? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಪಂಜಾಬ್- ರಾಜಸ್ಥಾನ್ ನಡುವೆ ಹೈವೋಲ್ಟೇಜ್​ ಮ್ಯಾಚ್: ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ
    Next Article
    ಸೆಲ್ಫಿ ಬೇಕಾದ್ರೆ 100 ಕೊಡ್ಬೇಕು..! ಪುಟಾಣಿಗಳ ಜೊತೆ ಮಸ್ತಿ ಮಾಡಿದ ವೈಭವ್ ಸೂರ್ಯವಂಶಿ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment