Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆ: ಯುವಕ ಆತ್ಮಹತ್ಯೆ

    Source: just kannada

    29 Apr 2026, 05:26 AM
    8 hours ago

    ಹಾಸನ ಏಪ್ರಿಲ್,29,2026 (www.justkannada.in): ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ವಿಷ್ಣುಸಮುದ್ರ ಗ್ರಾಮದಲ್ಲಿ ನಡೆದಿದೆ. ವಿನಯ್(35) ಆತ್ಮಹತ್ಯೆಗೆ ಶರಣಾದ ಯುವಕ. ಚಿಕ್ಕಮಗಳೂರು ಜಿಲ್ಲೆ ಆಲ್ದೂರು ತಾಲ್ಲೂಕಿನ ಗುಡ್ದೂರು ಗ್ರಾಮದ ನಿವಾಸಿಯಾಗಿರುವ ವಿನಯ್ ಕಳೆದ 10 ವರ್ಷಗಳಿಂದ ಬೇಲೂರಿನಲ್ಲಿ ವಾಸವಿದ್ದನು. ಈ ಮಧ್ಯೆ ಐದಾರು ವರ್ಷಗಳಿಂದ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದನು. ಆದರೆ ಹುಡುಗಿ ಸಿಗದ ಹಿನ್ನೆಲೆ ಮನನೊಂದಿದ್ದ ವಿನಯ್ ಕಳೆದ ಒಂದು ವಾರದಿಂದ ಕೆಲಸಕ್ಕೂ ಹೋಗದೆ ಮನೆಯಲ್ಲಿದ್ದನು […] The post ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆ: ಯುವಕ ಆತ್ಮಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ
    Next Article
    ಇನ್ನು ಮುಂದೆ ಸ್ಕೂಲ್​ಗಳಲ್ಲಿ ಈ ಹಾಡುಗಳು ಬ್ಯಾನ್​!ಕುಣಿಯೋದು ಸಹ ನಿಷೇಧ! ಏನಿದು ಆದೇಶ ಓದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment