Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಧರೆಗೆ ಉರುಳಿದ ಮರಗಳು, ಕಾರು- ಬೈಕ್ ಗಳು ಜಖಂ!

    Source: HOSADIGANTHA

    29 Apr 2026, 01:55 PM
    3 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ. ಇಡೀ ನಗರವೇ ಬೆಚ್ಚಿಬಿದ್ದಿದ್ದು, ಮೃತರ ಕುಟುಂಬಗಳಲ್ಲಿ ಶೋಕ ಆವರಿಸಿದೆ. ಇತ್ತ ನಗರದ ಹೃದಯಭಾಗವಾದ ವಿಧಾನಸೌಧ, ಮೆಜೆಸ್ಟಿಕ್ ಹಾಗೂ ಮಲ್ಲೇಶ್ವರಂ ಸುತ್ತಮುತ್ತಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹಲವು ಕಡೆಗಳಲ್ಲಿ ಮರಗಳು ಬಿದ್ದು ವಾಹನಗಳು ಜಖಂಗೊಂಡಿರುವ […] The post ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಧರೆಗೆ ಉರುಳಿದ ಮರಗಳು, ಕಾರು- ಬೈಕ್ ಗಳು ಜಖಂ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಭೀಕರ ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ
    Next Article
    SHOCKING | ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೂವರು ಮಕ್ಕಳು ಸಹಿತ ಏಳು ಮಂದಿ ಬಲಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment