Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಮ್ದು ಕೇವಲ ಇಂಟಿಮೇಷನ್ ಕೆಲಸ ಅಷ್ಟೇ: ವಿನಯ್ ಕುಲಕರ್ಣಿ ಸದಸ್ಯತ್ವ ವಿವಾದಕ್ಕೆ ಸ್ಪೀಕರ್ ತೆರೆ

    Source: HOSADIGANTHA

    29 Apr 2026, 12:35 PM
    21 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ ಬೆನ್ನಲ್ಲೇ, ಅವರ ಶಾಸಕ ಸ್ಥಾನದ ಅನರ್ಹತೆಯ ಬಗ್ಗೆ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸ್ಪೀಕರ್ ಯು.ಟಿ. ಖಾದರ್ ಅವರು ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ ಸ್ಪೀಕರ್ ಅಧಿಕಾರ ಎಷ್ಟಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕರೊಬ್ಬರ ಸದಸ್ಯತ್ವವನ್ನು ರದ್ದು ಮಾಡುವ ನೇರ ಅಧಿಕಾರ ಸ್ಪೀಕರ್‌ಗೆ ಇಲ್ಲ ಎಂದು […] The post ನಮ್ದು ಕೇವಲ ಇಂಟಿಮೇಷನ್ ಕೆಲಸ ಅಷ್ಟೇ: ವಿನಯ್ ಕುಲಕರ್ಣಿ ಸದಸ್ಯತ್ವ ವಿವಾದಕ್ಕೆ ಸ್ಪೀಕರ್ ತೆರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Current Affairs 29 April 2026
    Next Article
    Bering Strait Dam

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment