Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು

    Source: HOSADIGANTHA

    29 Apr 2026, 05:28 PM
    17 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಸುರಿದ ಗಾಳಿ ಮಳೆಗೆ ಜೆಪಿ ನಗರದ ಬಳಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟಿದ್ದರು. ಜೆಪಿ ನಗರದ 15ನೇ ಕ್ರಾಸ್ ಬಳಿ ಮಳೆಯಿಂದ ವಿದ್ಯುತ್ ಕಂಬದಲ್ಲಿ ವಿದ್ಯುತ್ ಹರಿದಿದೆ. ಇದೇ ದಾರಿಯಲ್ಲಿ ಬರುತ್ತಿದ್ದ ವ್ಯಕ್ತಿ ಕಂಬ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಇತ್ತ ಘಟನೆ ಸಂಭವಿಸಿದರೂ ಕೆಇಬಿ ಅಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು […] The post ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಾಂಖೆಡೆಯಲ್ಲಿ ಸದ್ದು ಮಾಡಿದ ರಿಕಲ್ಟನ್ ಬ್ಯಾಟ್: ಹೈದರಾಬಾದ್​ ಗೆಲುವಿಗೆ 244 ರನ್ ಗಳ ಬೃಹತ್ ಟಾರ್ಗೆಟ್!
    Next Article
    ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment