Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಲ್ಲಿ ಮಳೆ ರುದ್ರನರ್ತನ: ಅಂಡರ್‌ಪಾಸ್‌ಗಳು ಜಲಾವೃತ, ಸಾಲು ಸಾಲು ಅನಾಹುತ

    Source: Guaranteenws

    26 May 2026, 03:20 AM
    2 months ago

    ಬೆಂಗಳೂರು, ಏಪ್ರಿಲ್ 30: ತೀವ್ರ ಬಿಸಿಲಿನಿಂದ ಕಾದು ಹೋಗಿದ್ದ ರಾಜ್ಯ ರಾಜಧಾನಿ ಬೆಂಗಳೂರಿಗೆ ನಿನ್ನೆ ಸುರಿದ ಭಾರಿ ಮಳೆ ತಂಪು ತಂದಿದೆ. ಈ ರಣಬೀಕರ ಮಳೆಯಿಂದ ನಗರದ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಗಾಳಿ, ಗುಡುಗು ಮತ್ತು ಆಲಿಕಲ್ಲು ಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸಿವೆ. ಈ ಘಟನೆಗಳಲ್ಲಿ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಳೆಯ ಅಬ್ಬರಕ್ಕೆ ನಗರದಲ್ಲಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಮುಖ ಅಂಡರ್‌ಪಾಸ್‌ಗಳು ನೀರಿನಿಂದ ತುಂಬಿ ಸಂಚಾರಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಯೋಗೀಶ್ ಗೌಡ ಕೊ*ಲೆ ಕೇಸ್: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು
    Next Article
    ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment