Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದು ಕೂಡ ಸುರಿಯಲಿದೆ ಬಿರುಗಾಳಿ ಮಳೆ ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ?

    Source: Nudikarnataka

    30 Apr 2026, 07:58 AM
    1 day ago

    ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭೀಕರ ಮಳೆಗೆ ಇಡೀ ನಗರ ತತ್ತರಿಸಿದೆ. ಸಾಕಷ್ಟುಅವಾಂತರಗಳು ಸೃಷ್ಟಿಯಾಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಹಾಗೂ ಉತ್ತರ ಕರ್ನಾಟಕದ 17 ಜಿಲ್ಲೆಗಳ ವಿವಿಧ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ಅಷ್ಟು ಜೋರಾಗಿ ಮಳೆ ಬಂದಿದ್ದರು ಇಂದು ಬೆಳಗ್ಗೆಯಿಂದಲೇ ಬಿಸಿಲು ಆವರಿಸಿದೆ. ಮತ್ತೆ ಸಂಜೆ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾದ್ಯತೆ ದಟ್ಟವಾಗಿದೆ. ರಾಜ್ಯದ ವಿವಿದೆಡೆ […] The post ಇಂದು ಕೂಡ ಸುರಿಯಲಿದೆ ಬಿರುಗಾಳಿ ಮಳೆ ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಲಿಂಗ ಪತ್ತೆ ಪ್ರಕರಣ | ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ : ಜಾಗೃತ ಕರ್ನಾಟಕ ಆಗ್ರಹ
    Next Article
    ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟಶಕ್ತಿ ಅಥವಾ ದುರದೃಷ್ಟಕ್ಕಿಂತಲೂ ಪ್ರಬಲ…..”

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment