Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿರುಗಾಳಿಗೆ ನೆಲಕಚ್ಚಿದ ಶಾಮಿಯಾನ : ಮಂಡ್ಯ ವಿ.ವಿ ಸಮಾರಂಭ ಮುಂದೂಡಿಕೆ

    Source: Nudikarnataka

    30 Apr 2026, 07:58 AM
    1 day ago

    ಇಂದು ನಡೆಯಬೇಕಿದ್ದ ಮಂಡ್ಯ ವಿಶ್ವವಿದ್ಯಾಲಯ ಮುಖ್ಯ ದ್ವಾರ ಉದ್ಘಾಟನೆ ಹಾಗೂ ಎರಡು ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ನಿನ್ನೆ ಸಂಜೆ ಸುರಿದ ಬಿರುಗಾಳಿ ಮಳೆಗೆ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಶಾಮಿಯಾನ ನೆಲಕಚ್ಚಿದ್ದು, ಸಂಪೂರ್ಣ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕಾರ್ಯಕ್ರಮ ಎಲ್ಲವನ್ನು ಮುಂದಿನ ದಿನಗಳಲ್ಲಿ ವ್ಯವಸ್ಥಿತವಾಗಿ ಅದ್ದೂರಿಯಾಗಿ ಆ ಯೋಜನೆ ಮಾಡಲಾಗುವುದು ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಸಜ್ಜಾಗಿದ ಕಲಾತಂಡಗಳು ಹಾಗೂ ವಿದ್ಯಾರ್ಥಿಗಳು ದೃತಿಗೆಡುವುದು ಬೇಡ. ಸಮಾರಂಭದ ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಶಾಸಕ […] The post ಬಿರುಗಾಳಿಗೆ ನೆಲಕಚ್ಚಿದ ಶಾಮಿಯಾನ : ಮಂಡ್ಯ ವಿ.ವಿ ಸಮಾರಂಭ ಮುಂದೂಡಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟಶಕ್ತಿ ಅಥವಾ ದುರದೃಷ್ಟಕ್ಕಿಂತಲೂ ಪ್ರಬಲ…..”
    Next Article
    ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment