Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಸು ಮೈ ತೊಳೆಯೋದಕ್ಕೆ ಕೆರೆಗೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ದಾರುಣ ಸಾ*ವು

    Source: HOSADIGANTHA

    30 Apr 2026, 07:57 AM
    1 day ago

    ಹೊಸದಿಗಂತ ವರದಿ ತುಮಕೂರು : ಹಸು ಮೈ ತೊಳೆಯಲು ಕೆರೆಗೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಗುಬ್ಬಿ ತಾಲ್ಲೂಕಿನ ಹೇರೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿಟ್ಟದಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಿಟ್ಟದಕುಪ್ಪೆ ಗ್ರಾಮದ ಬಸವರಾಜು ಅವರ ಪುತ್ರ ಮಧು (12) ಎಂದು ಗುರುತಿಸಲಾಗಿದೆ. ಈತ (ಏ29) ಬುಧವಾರ ಮಧ್ಯಾಹ್ನ 2 ಘಂಟೆ ಸುಮಾರಿನಲ್ಲಿ ಹಸುಗಳನ್ನು ತೊಳೆಯುವ ಉದ್ದೇಶದಿಂದ ಕೆರೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈಜು ಬಾರದ ಕಾರಣ […] The post ಹಸು ಮೈ ತೊಳೆಯೋದಕ್ಕೆ ಕೆರೆಗೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ದಾರುಣ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಕೆಲಸ ಮುಗಿಸಿ ಸೀದ ಮನೆಗೆ ಬರೋದಿಲ್ಲ ಎಂದು ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ
    Next Article
    ಮಂಜಿನ ನಗರಿಯಲ್ಲೂ ಗಾಂಜಾ ಘಾಟು: ಬರೋಬ್ಬರಿ 15 ಕೇಜಿ ಸಹಿತ ಮೂವರ ಬಂಧನ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment