Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನ ರಥೋತ್ಸವ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ

    Source: nammaudupi

    30 Apr 2026, 04:45 PM
    16 hours ago

    ಉಡುಪಿ, ಏ.30: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ ಮೇ 4 ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಿರಿಯಡ್ಕ – ಕಾರ್ಕಳ ರಾಜ್ಯ ಹೆದ್ದಾರಿಯ ಹಿರಿಯಡ್ಕ ಜಂಕ್ಷನ್‌ನಿಂದ ಕೋಟ್ನಕಟ್ಟೆ ಜಂಕ್ಷನ್ ವರೆಗೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮೇಲ್ಕಂಡ ಮಾರ್ಗದಲ್ಲಿ ವಾಹನ ಸಂಚಾರ ತಾತ್ಕಾಲಿವಾಗಿ ನಿಷೇಧಿಸಿ, […] The post ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನ ರಥೋತ್ಸವ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಆನ್‌ಲೈನ್ ಗೇಮಿಂಗ್ ನಿಯಮ ನಾಳೆಯಿಂದ ಜಾರಿಗೆ
    Next Article
    ಮಹಿಳಾ ಸಬಲೀಕರಣ ಕೋಶ ಉದ್ಘಾಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment