Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ: ಈ ಕುರಿತು ಏನು ಹೇಳಿದ್ರು ನೋಡಿ!

    Source: HOSADIGANTHA

    30 Apr 2026, 11:45 AM
    21 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯ ಕೇಂದ್ರ ಬಿಂದುವಾಗಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತಿಶ್ರೀ ಹಾಡಲು ಮುಂದಾಗಿದ್ದು, ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಕ್ಕೆ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಿರುವಾಗ ಇಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದರು. ಕರ್ನಾಟಕದಲ್ಲಿ ಯಾವಾಗ […] The post ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ: ಈ ಕುರಿತು ಏನು ಹೇಳಿದ್ರು ನೋಡಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಕಾರ್ಯಪಾಲಕ ಎಂಜಿನಿಯರ್‌ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಆದೇಶ
    Next Article
    ಎಲ್ಲಾ ಆಸ್ಪತ್ರೆಯ ಕಟ್ಟಡ, ಕಾಂಪೌಂಡ್‌ಗಳನ್ನು ಪರಿಶೀಲಿಸಿ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment