Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

    Source: Guaranteenws

    18 May 2026, 10:42 AM
    1 month ago

    ಬೆಂಗಳೂರು: ಕೆ.ಆರ್.ನಗರದಲ್ಲಿ ನಡೆದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಪ್ರಕರಣ ರದ್ದುಗೊಳಿಸುವ ಅರ್ಜಿಯನ್ನು ಹಿಂಪಡೆದಿದ್ದಾರೆ. ರೇವಣ್ಣ ವಿರುದ್ಧದ ದೋಷಾರೋಪಕ್ಕೆ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ತಡೆಯನ್ನು ಇತ್ತೀಚೆಗೆ ತೆರವುಗೊಳಿಸಿದ್ದು, ವಿಚಾರಣಾ ನ್ಯಾಯಾಲಯವು ಕಾನೂನಿನಂತೆ ಮುಂದಿನ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಅರ್ಜಿಯನ್ನು ಮುಂದುವರಿಸುವುದು ಸೂಕ್ತವಲ್ಲ ಎಂದು ಭಾವಿಸಿ ರೇವಣ್ಣ ಅವರು ಅರ್ಜಿಯನ್ನು ಸ್ವಯಂ ಹಿಂಪಡೆದಿದ್ದಾರೆ. 2024ರಲ್ಲಿ ಕೆ.ಆರ್.ನಗರದಲ್ಲಿ ಮನೆಕೆಲಸಗಾರ್ತಿ ಎಂದು ಆರೋಪಿಸಲಾದ ಮಹಿಳೆಯನ್ನು ಅಪಹರಿಸಲಾಗಿದೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!
    Next Article
    ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment