Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    Source: Guaranteenws

    30 Apr 2026, 11:57 AM
    20 hours ago

    ಬೆಳಗಾವಿ: ಜಮೀನಿನ ಎನ್‌ಎ ಪರಿವರ್ತನೆಗಾಗಿ ಹಲವು ತಿಂಗಳಿಂದ ಕಚೇರಿಗಳಲ್ಲಿ ಅಲೆದಾಡಿ ಬೇಸತ್ತ ರೈತನೊಬ್ಬರು ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಾಣೇಬೆನ್ನೂರು ತಾಲೂಕಿನ ಅಮ್ಮಿನಬಾವಿಮಠ ಗ್ರಾಮದ ರುದ್ರಯ್ಯ ಎಂಬ ರೈತರು ಈ ಘಟನೆಗೆ ಯತ್ನಿಸಿದ್ದಾರೆ. ರುದ್ರಯ್ಯ ಅವರು ತಮ್ಮ 2 ಎಕರೆ ಜಮೀನನ್ನು ನಾನ್ ಅಗ್ರಿಕಲ್ಚರಲ್‌ಗೆ ಪರಿವರ್ತಿಸಲು ಹಾವೇರಿ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಲ್ಯಾಂಡ್ ಬದಲಾವಣೆಯಾಗುವವರೆಗೂ ಎನ್‌ಎ ಮಾಡಲು ಸಾಧ್ಯವಿಲ್ಲ ಎಂದು ಡಿಸಿ ಕಚೇರಿಯಲ್ಲಿ ಹೇಳಿದ್ದರಂತೆ. ಈ ಹಿನ್ನೆಲೆಯಲ್ಲಿ ರುದ್ರಯ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?
    Next Article
    ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment