Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಜೂರು | ಆಡಳಿತಾತ್ಮಕ ನ್ಯಾಯಮೂರ್ತಿ ವಿ.ಶ್ರೀಶಾನಂದ

    Source: Chitradurga news

    03 May 2026, 01:12 PM
    7 hours ago

    CHITRADURGA NEWS | 03 MAY 2026 ಚಿತ್ರದುರ್ಗ: ಈಗಿನ ನ್ಯಾಯಾಲಯದ ಕಟ್ಟಡ ಅತ್ಯಂತ ಹಳೆಯದಾಗಿದ್ದು, ಹೆಚ್ಚುತ್ತಿರುವ ಜನದಟ್ಟಣೆಗೆ ಸ್ಥಳಾವಕಾಶದ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವನ್ನು ಮಂಜೂರು ಮಾಡಲು ತೀರ್ಮಾನಿಸಿದೆ ಎಂದು ಹೈಕೋರ್ಟ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಮೂರ್ತಿ ವಿ.ಶ್ರೀಶಾನಂದ ತಿಳಿಸಿದರು. ಇದನ್ನೂ ಓದಿ: ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ ಜಿಲ್ಲಾಡಳಿತ ಈಗಾಗಲೇ ಅಗತ್ಯ ಜಾಗವನ್ನು ಗುರುತಿಸಿದ್ದು, ಎಲ್ಲಾ ಮೂಲ ಸೌಕರ್ಯಗಳನ್ನು ಒಳಗೊಂಡ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಜಿಲ್ಲೆಯ 58 ಪ್ರಕರಣಗಳ ಇತ್ಯರ್ಥಕ್ಕೆ ಪ್ರಯತ್ನ
    Next Article
    ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment