Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಂ.ಎಸ್. ಅಭಿಲಾಷ್ ಜನ್ಮದಿನ :  ಗರ್ಭಿಣಿ-ಬಾಣಂತಿಯರಿಗೆ ಪೌಷ್ಠಿಕಾಹಾರ ವಿತರಣೆ

    Source: Nudikarnataka

    03 May 2026, 05:12 AM
    15 hours ago

    ಮಂಡ್ಯ : ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಎಸ್. ಅಭಿಲಾಷ್ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಠಿಕಾಹಾರ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲಾಯಿತು. ನಗರದ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ವಿಭಾಗದ ‘ಮಮತೆ ಮಡಿಲು’ ನಿತ್ಯದಾಸೋಹ ಕೇಂದ್ರದಲ್ಲಿ ಮೂಡ ಮಾಜಿ ಸದಸ್ಯರಾದ ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಈ ಮಾನವೀಯ ಕಾರ್ಯಕ್ರಮ ಜರುಗಿತು. ಅಭಿಲಾಷ್ ಅವರ ಹುಟ್ಟುಹಬ್ಬದ ಪ್ರಯುಕ್ತ ಆಸ್ಪತ್ರೆಯಲ್ಲಿರುವ ಬಾಣಂತಿಯರಿಗೆ ಹಾಗೂ ಅಗತ್ಯವುಳ್ಳವರಿಗೆ ಪೌಷ್ಠಿಕಾಹಾರ ವಿತರಿಸುವ […] The post ಎಂ.ಎಸ್. ಅಭಿಲಾಷ್ ಜನ್ಮದಿನ :  ಗರ್ಭಿಣಿ-ಬಾಣಂತಿಯರಿಗೆ ಪೌಷ್ಠಿಕಾಹಾರ ವಿತರಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಮೇ.03 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ ವಹಿಸಿ
    Next Article
    ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ದತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment