Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಎಸ್‌ವೈ ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ ಹೋರಾಟ ಮಾಡಿದವರು: ಬಿ.ವೈ.ವಿಜಯೇಂದ್ರ

    Source: HOSADIGANTHA

    03 May 2026, 03:31 PM
    16 hours ago

    ಹೊಸದಿಗಂತ ವರದಿ ಚಿತ್ರದುರ್ಗ: ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಕ್ಕಾಗಿ ಎಂದು ಹೋರಾಟ ಮಾಡಿದವರಲ್ಲ. ಜನರಿಗಾಗಿ ಅವರ ಹೋರಾಟ ಮಾಡಿದವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೇರಿ ವಿಧಾನ ಸೌಧದ ಮೂರನೇ ಮಹಡಿಗೆ ಹೋಗಬೇಕು ಎಂದು ಅವರು ರಾಜಕಾರಣ ಮಾಡಿದವರಲ್ಲ. ಐದು ದಶಕಗಳ ಕಾಲ ನಾಡಿನ ರೈತರ, ಬಡವರ, ಶೋಷಿತರ ಕಣ್ಣೀರು ಒರೆಸುವ ಸಲುವಾಗಿ ಹೋರಾಟ ಮಾಡಿದವರು. ಬಿಎಸ್‌ವೈ ಅವರು ಶೋಷಿತರ ಧ್ವನಿಯಾಗಿ ನಿಂತಿದ್ದಾರೆ. ಅವರ […] The post ಬಿಎಸ್‌ವೈ ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ ಹೋರಾಟ ಮಾಡಿದವರು: ಬಿ.ವೈ.ವಿಜಯೇಂದ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶೃಂಗೇರಿ ಅಂಚೆ ಮತ ಮರು ಎಣಿಕೆ ಫಲಿತಾಂಶ ಕೂಡಲೇ ಘೋಷಿಸಿ: ಕೇಂದ್ರ ಸಚಿವ ಜೋಶಿ ಆಗ್ರಹ
    Next Article
    ಬಿಎಸ್‌ವೈ ಅಭಿಮಾನೋತ್ಸವ ರಾಜ್ಯ ರಾಜಕಾರಣದ ಬದಲಾವಣೆಗೆ ನಾಂದಿ: ಬಸವರಾಜ ಬೊಮ್ಮಾಯಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment